ಸಿಎಂ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆ
4 hours ago15ನೇ ಹಣಕಾಸು ಆಯೋಗದ ಗ್ರಾಮ ಪಂಚಾಯಿತಿಗಳ ಅನುದಾನ ಬಿಡುಗಡೆಗೆ ಮನವಿ ಬೆಂಗಳೂರಿನ STRR (ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ) ಯೋಜನೆ ಅನುಮೋದನೆ ಬಾಕಿ ಬಗ್ಗೆ ಚರ್ಚೆ ಬೆಂಗಳೂರು ಉಪನಗರ ರೈಲು ಯೋಜನೆಗೆ ಅನುಮೋದನೆ ದೊರಕಿಸಿಕೊಡಲು ಕೋರಿಕೆ ಕೋಲಾರದಲ್ಲಿ ರೈಲ್ವೇ ಕೋಚ್ ಕಾರ್ಖಾನೆ ಜಾರಿ ಕ್ರಮಕ್ಕೆ ಮನವಿ ವಾಣಿಜ್ಯ ಉದ್ದೇಶಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣ ಪುನರಾರಂಭಕ್ಕೆ ಒತ್ತಡ ಸಾಗರಮಾಲಾ 2.0 ಕಾರ್ಯಯೋಜನೆಗೆ ತಕ್ಷಣ ಅನುಮೋದನೆ ಬೇಕು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಮನವಿ ತೆಂಗು ಮತ್ತು ಅಡಿಕೆ ಬೆಳೆಗಳ ಕೀಟ ನಿಯಂತ್ರಣಕ್ಕೆ ನೆರವು ಅಗತ್ಯ






