ಡಿಸಿಎಂ ಡಿಕೆಶಿ ಯವರನ್ನು ಭೇಟಿ ಮಾಡಿದ ಮಣಿವಣ್ಣನ್

Bangalore:

Font size:

ಡಿಸಿಎಂ ಡಿಕೆಶಿ ಯವರನ್ನು ಭೇಟಿ ಮಾಡಿದ ಮಣಿವಣ್ಣನ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಹೆಚ್ಚುವರಿ ಪ್ರಭಾರ ಆಯುಕ್ತರಾಗಿ ವರ್ಗಾವಣೆಗೊಂಡಿರುವ ಮಣಿವಣ್ಣನ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು

Prev Post ಮಂಗಳೂರು;ಮೊಂಟೆಪದವಿನಲ್ಲಿ ಗುಡ್ಡ ಜರಿದು ಮನೆ ಮೇಲೆ ಬಿದ್ದ ಪರಿಣಾಮ ಒಂದೇ‌ ಮನೆಯ ಮೂವರು ದಾರುಣವಸಾವು
Next Post ಮಳೆ ಸಂಬಂಧಿತ ಅನಾಹುತಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ ಐದಕ್ಕೇರಿದೆ.