TTD ಅಧ್ಯಕ್ಷರಾದ ಬಿ.ಆರ್.ನಾಯ್ಡು ರವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷ ನಾಯಕರಾಧ ಆರ್ ಅಶೋಕ್ವರುಗಳನ್ನು ಭೇಟಿ ಮಾಡಿ ಪ್ರಸಾದ ಅರ್ಪಿಸಿದರು.

Banglore:

Font size:

TTD ಅಧ್ಯಕ್ಷರಾದ ಬಿ.ಆರ್.ನಾಯ್ಡು ರವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷ ನಾಯಕರಾಧ ಆರ್ ಅಶೋಕ್ವರುಗಳನ್ನು ಭೇಟಿ ಮಾಡಿ ಪ್ರಸಾದ ಅರ್ಪಿಸಿದರು.

TTD ಅಧ್ಯಕ್ಷರಾದ ಬಿ.ಆರ್.ನಾಯ್ಡು ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಸಾದ ಅರ್ಪಿಸಿದರು.

ಟಿಟಿಡಿ ಅಧ್ಯಕ್ಷರಾದ ಶ್ರೀ ಬಿ.ಆರ್‌ ನಾಯ್ಡು ಅವರು ಪದ್ಮನಾಭನಗರದ ಶಾಸಕರ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಶ್ರೀ ಆರ್.ಅಶೋಕ್ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಟಿಟಿಡಿ ಸದಸ್ಯರಾದ ಎಸ್‌ ನರೇಶ್‌ ಕುಮಾರ್‌ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Prev Post ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುರಸಭಾ ವತಿಯಿಂದ ಸಚಿವ ಕೆ ಎನ್ ರಾಜಣ್ಣರವರಿಂದ ಉಚಿತ ನೋಟ್ ಪುಸ್ತಕ ವಿತರಣೆ
Next Post ಕಾಲ್ತುಳಿತ ದುರಂತ; ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಮನವಿ