ಬ್ರಾಂಡ್ ಬೆಂಗಳೂರು ಸಮಿತಿ ಸದಸ್ಯ, ಸಮಾಜ ಸೇವಕರು ಆದ ರವಿಚಂದರ್ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

BANGALORE:

Font size:

ಬ್ರಾಂಡ್ ಬೆಂಗಳೂರು ಸಮಿತಿ ಸದಸ್ಯ, ಸಮಾಜ ಸೇವಕರು ಆದ ರವಿಚಂದರ್ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ಬ್ರಾಂಡ್ ಬೆಂಗಳೂರು ಸಮಿತಿ ಸದಸ್ಯ, ಸಮಾಜ ಸೇವಕರು ಆದ ರವಿಚಂದರ್ ಅವರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿದರು. ಗೃಹ ಸಚಿವ ಪರಮೇಶ್ವರ, ಶಾಸಕ ರಿಜ್ವಾನ್ ಅರ್ಷದ್, ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ ರಾವ್, ಬ್ರಾಂಡ್ ಬೆಂಗಳೂರು ಸಮಿತಿ ಅಧ್ಯಕ್ಷ ಬಿ ಎಸ್ ಪಾಟೀಲ್ ಉಪಸ್ಥಿತರಿದ್ದರು. ಅನ್ಯಕಾರ್ಯ ನಿಮಿತ್ತ ಕೆಂಪೇಗೌಡ ಜಯಂತಿಯಂದು ರವಿಚಂದರ್ ಅವರಿಗೆ ಪ್ರಶಸ್ತಿ ಸ್ವೀಕರಿಸಲು ಆಗಿರಲಿಲ್ಲ.

Prev Post ವಿಧಾನಸಭೆ ಪ್ರತಿಪಕ್ಷದನಾಯಕರಾದ ಮಾನ್ಯ ಆರ್. ಅಶೋಕ್ ಅವರು ಮಳೆ ಹಾನಿ ಯಿಂದ ತೊಂದರೆಗೆ ಒಳಗಾಗಿರುವ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕರಿಗನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.
Next Post ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: ಡಿಸಿಎಂ ಡಿ.ಕೆ. ಶಿವಕುಮಾರ್