ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ ರೈಲು ಇಂದು ಹಾವೇರಿಯಲ್ಲಿ ನಿಲುಗಡೆ ಆರಂಭಿಸಿದ್ದು, ಹಾವೇರಿಯಲ್ಲಿ ನಿಲುಗಡೆಯಾದ ವಂದೇ ಭಾರತ ರೈಲಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಚಾಲನೆ

Dharavada:

Font size:

ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ ರೈಲು ಇಂದು ಹಾವೇರಿಯಲ್ಲಿ ನಿಲುಗಡೆ ಆರಂಭಿಸಿದ್ದು, ಹಾವೇರಿಯಲ್ಲಿ ನಿಲುಗಡೆಯಾದ ವಂದೇ ಭಾರತ ರೈಲಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿ, ಅದೇ ರೈಲಿನಲ್ಲಿ ಬೆಂಗಳೂರಿನವರೆಗೂ ಪ್ರಯಾಣ ಮಾಡಿದರು.

ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ ರೈಲು ಇಂದು ಹಾವೇರಿಯಲ್ಲಿ ನಿಲುಗಡೆ ಆರಂಭಿಸಿದ್ದು, ಹಾವೇರಿಯಲ್ಲಿ ನಿಲುಗಡೆಯಾದ ವಂದೇ ಭಾರತ ರೈಲಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿ, ಅದೇ ರೈಲಿನಲ್ಲಿ ಬೆಂಗಳೂರಿನವರೆಗೂ ಪ್ರಯಾಣ ಮಾಡಿದರು.

Prev Post ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್
Next Post ಮಂಗಳೂರು ಉಳ್ಳಾಲ ಪ್ರಯಾಣ ತ್ರಾಸದಾಯಕ ದಿನಪೂರ್ತಿ ಟ್ರಾಫಿಕ್ ಸಮಸ್ಯೆ..