Font size:
ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಇಂದು ಸರ್ವಪ್ರಿಯ ವಿಹಾರ್ ನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠ ಕ್ಕೆ ಭೇಟಿ ನೀಡಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮಿ ಅವರ ಆಶೀರ್ವಾದ ಪಡೆದುಕೊಂಡರು.
ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಇಂದು ಸರ್ವಪ್ರಿಯ ವಿಹಾರ್ ನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠ ಕ್ಕೆ ಭೇಟಿ ನೀಡಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮಿ ಅವರ ಆಶೀರ್ವಾದ ಪಡೆದುಕೊಂಡರು.