ಪಾಕಿಸ್ತಾನದಲ್ಲಿ ತಿನ್ನಲು ಕೂಳಿಲ್ಲ; ಇಲ್ಲಿ ʼಪಾಕಿಸ್ತಾನ್‌ ಜಿಂದಾಬಾದ್‌ʼ ಕೂಗುತ್ತಾರೆ

* ನಮ್ಮ ದೇಶದ ಅನ್ನ ತಿಂದು ಪಾಕ್‌ ಪರ ಜೈಕಾರವೇ?; ಪ್ರಲ್ಹಾದ ಜೋಶಿ ಕಿಡಿ
* ವಿಧಾನಸೌಧದಲ್ಲಿ ಜೈಕಾರ ಕೂಗಿದವರ ಮೇಲೆ ಕ್ರಮ ಕೈಗೊಳ್ಳಲಿಲ್ಲ
* ಕಾಂಗ್ರೆಸ್‌ನ ವೋಟ್‌ ಬ್ಯಾಂಕ್‌ ವರ್ತನೆಯೇ ಇದಕ್ಕೆಲ್ಲಾ ಪ್ರಚೋದನೆ
* ಗಲಭೆಗಳಿಂದಾಗಿ ರಾಜ್ಯದ ಹಲವೆಡೆ ಗಣಪತಿ ಬಿಡಲಾಗುತ್ತಿಲ್ಲ
* ಕರ್ನಾಟಕದ ಘಟನೆಗಳನ್ನು ಕೇಂದ್ರ ಗೃಹ ಸಚಿವರ ಗಮನಕ್ಕೆ ತರಲಾಗಿದೆ

ಮದ್ದೂರು ಗಲಭೆ; ತಡೆಯೋ ಯೋಗ್ಯತೆಯೇ ಇಲ್ಲ ಸರ್ಕಾರಕ್ಕೆ

* ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಆಕ್ರೋಶ; ಹೋರಾಟದ ಎಚ್ಚರಿಕೆ
* ಗಣೇಶ ಮೆರವಣಿಗೆ ಮೇಲೆ ಮಸೀದಿ ಮೇಲ್ಗಡೆಯಿಂದ ಕಲ್ಲು ತೂರಾಟ
* ಅಮಾಯಕರ ಮೇಲೆ ಲಾಠಿ ಪ್ರಹಾರ; ಕಾಂಗ್ರೆಸ್‌ ದುರಾಡಳಿತದ ಪರಮಾವಧಿ

ರಾಜ್ಯಕ್ಕೆ ಕೇಂದ್ರದ ಮತ್ತೊಂದು ಕೊಡುಗೆ; ʼಹುಬ್ಬಳ್ಳಿ-ಜೋಧಪುರ್‌ʼ ನೇರ ರೈಲು ಸಂಚಾರಕ್ಕೆ ಅಸ್ತು

* ಸಚಿವ ಪ್ರಲ್ಹಾದ ಜೋಶಿ ಒತ್ತಾಸೆಯಂತೆ ಹೊಸ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್‌
* ಸೆಪ್ಟೆಂಬರ್‌ ತಿಂಗಳಿಂದ ಪ್ರತಿವಾರ ವಿಶೇಷ ರೈಲು ಸಂಚಾರ; ಟಿಕೆಟ್‌ ಬುಕಿಂಗ್‌ ಆರಂಭ
* ಮುಂದಿನ ದಿನಗಳಲ್ಲಿ ನಿತ್ಯ ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ

ಧರ್ಮಸ್ಥಳ ವಿಚಾರದಲ್ಲಿ ಸರಕಾರದ ನಡವಳಿಕೆ ಸರಿಯಿಲ್ಲ; ಮಂಜುನಾಥ ಸ್ವಾಮಿಯಿಂದ ತಕ್ಕ ಶಾಸ್ತಿ ಆಗುತ್ತದೆ ;ಹೆಚ್.ಡಿ. ಕುಮಾರಸ್ವಾಮಿ ಕಿಡಿ

ತನಿಖೆಯ ನಾಟಕ ನಡೆಯುತ್ತಿದೆ; ಕ್ಷೇತ್ರಕ್ಕೆ ಸರ್ಕಾರ ಅಪಚಾರ ಎಸಗುತ್ತಿದೆ ಎಂದ ಕೇಂದ್ರ ಸಚಿವರು
ಚಾಮುಂಡಿ ಬೆಟ್ಟ ಹಿಂದೂಗಳ ಕ್ಷೇತ್ರ ಅಲ್ಲ ಎನ್ನುವ ಉದ್ಧಟನ ಬೇಡ ಎಂದ ಹೆಚ್ಡಿಕೆ

ಬುರುಡೆ ತಂದವನ ಬುರುಡೆ ಪ್ರಕರಣ; ದೂರುದಾರನೇ ಆರೋಪಿಯಾದ ಕಥನ.

ಬುರುಡೆ ತಂದವನ ಬುರುಡೆ ಪ್ರಕರಣ; ದೂರುದಾರನೇ ಆರೋಪಿಯಾದ ಕಥನ.

ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಎನ್.ಡಿ.ಎ ಉಪ ರಾಷ್ಟ್ರಪತಿ ಅಭ್ಯರ್ಥಿ ಶ್ರೀ ಸಿ.ಪಿ.ರಾಧಾಕೃಷ್ಣನ್ ಭೇಟಿ

ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಎನ್.ಡಿ.ಎ ಉಪ ರಾಷ್ಟ್ರಪತಿ ಅಭ್ಯರ್ಥಿ ಶ್ರೀ ಸಿ.ಪಿ.ರಾಧಾಕೃಷ್ಣನ್ ಭೇಟಿ

ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಭಾರತದ ಪ್ರಪ್ರಥಮ‌ ಸರ್ಫರ್, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮುರುಡಿ ತಾಂಡಾದ ಯುವಕ ರಮೇಶ್ ಬೂದಿಹಾಳ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.‌

ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಭಾರತದ ಪ್ರಪ್ರಥಮ‌ ಸರ್ಫರ್, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮುರುಡಿ ತಾಂಡಾದ ಯುವಕ ರಮೇಶ್ ಬೂದಿಹಾಳ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.‌

ಕೆಆರ್ ಎಸ್ ಜಲಾಶಯದಿಂದ ನೀರು ಹೊರಕ್ಕೆ ಮಂಡ್ಯ ಕೆರೆಗಳಿಗೆ ನೀರು ತುಂಬಿಸುವಂತೆ ಡಿಸಿಗೆ ಸೂಚನೆ ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿಯಿಂದ ಜಿಲ್ಲಾಧಿಕಾರಿ ಜತೆ ಚರ್ಚಿಸಿದ ಕೇಂದ್ರ ಸಚಿವರು

ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಹಸಿರು ಹಸಿರು ನಿಶಾನೆ ತೋರುವುದರ ಮೂಲಕ ಲೋಕಾರ್ಪಣೆಗೊಳಿಸಿದರು.

ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಹಸಿರು ಹಸಿರು ನಿಶಾನೆ ತೋರುವುದರ ಮೂಲಕ ಲೋಕಾರ್ಪಣೆಗೊಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಬೆಂಗಳೂರಿಗೆ ಇಂದು ದೆಹಲಿಯಿಂದ ಆಗಮಿಸಿದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರನ್ನು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ಮತ್ತಿತರ ಗಣ್ಯರು ಸ್ವಾಗತಿಸಿದರು

ಬೆಂಗಳೂರಿಗೆ ಇಂದು ದೆಹಲಿಯಿಂದ ಆಗಮಿಸಿದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರನ್ನು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ಮತ್ತಿತರ ಗಣ್ಯರು ಸ್ವಾಗತಿಸಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಪೋರ್ಸ್ HQTC ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಸ್ಪರ ಅಭಿನಂದಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಪೋರ್ಸ್ HQTC ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು. ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಸ್ಪರ ಅಭಿನಂದಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪಸ್ಥಿತರಿದ್ದರು.

ಬೆಂಗಳೂರು ಭೇಟಿಗಾಗಿ ಆಗಮಿಸಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ - ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಂದ ಆತ್ಮೀಯ ಸ್ವಾಗತ

ಬೆಂಗಳೂರು ಭೇಟಿಗಾಗಿ ಆಗಮಿಸಿದ ಫಿಲಿಪೈನ್ಸ್ ದೇಶದ ಅಧ್ಯಕ್ಷ ಪರ್ಡಿನ್ಯಾಂಡ್ ರೊಮುಡ್ಜ್ ಮಾರ್ಕೋಸ್ ಜ್ಯೂನಿಯರ್ - ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಂದ ಆತ್ಮೀಯ ಸ್ವಾಗತ

ಉಕ್ಕು ವಲಯ ಅಭಿವೃದ್ಧಿ: ಒಡಿಶಾ ಮುಖ್ಯಮಂತ್ರಿ ಜತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ

ರೂರ್ಕೆಲಾ ಉಕ್ಕು ಸ್ಥಾವರ ಮತ್ತು ಕಬ್ಬಿಣದ ಅದಿರು ಅಭಿವೃದ್ಧಿ ವಿಸ್ತರಣೆಗೆ ಸಮಾಲೋಚನೆ

ಉದ್ಯೋಗ ಸೃಷ್ಟಿ, ಹೂಡಿಕೆ ಬಗ್ಗೆ ವಿಸ್ತೃತ ಮಾತುಕತೆ

ಸಾಂಗ್ಲಿ, ಕೊಲ್ಲಾಪುರ ಪ್ರವಾಹಕ್ಕೆ ಮಹಾರಾಷ್ಟ್ರವೇ ಕಾರಣ, ನಾವಲ್ಲ: ಎಂ ಬಿ ಪಾಟೀಲ ನೆರೆ ರಾಜ್ಯವೇ ನೇಮಿಸಿದ್ದ ತಜ್ಞರ ಸಮಿತಿಯ ವರದಿಯನ್ನು ಉಲ್ಲೇಖಿಸಿದ ಸಚಿವರು ಬೆಂಗಳೂರು: ಮಹಾರಾಷ್ಟ್ರದ ಭಾಗದಲ್ಲಿ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಬರುವ ಸಾಂಗ್ಲಿ, ಸತಾರಾ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಪರಿ

ಸಾಂಗ್ಲಿ, ಕೊಲ್ಲಾಪುರ ಪ್ರವಾಹಕ್ಕೆ ಮಹಾರಾಷ್ಟ್ರವೇ ಕಾರಣ, ನಾವಲ್ಲ: ಎಂ ಬಿ ಪಾಟೀಲ