ಅಂಗನವಾಡಿಯಲ್ಲಿ ಮಕ್ಕಳ ಆರೋಗ್ಯ, ಶಿಕ್ಷಣಕ್ಕೆ ಪರಮೋಚ್ಛ ಗಮನ ನೀಡಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಆದೇಶ ಪತ್ರ ವಿತರಿಸಿದ ಸಚಿವರು

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

* ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಸಚಿವರ ಭರವಸೆ

ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಿಗದ ಸಹಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

ನೆರೆ ರಾಜ್ಯಗಳಿಂದ ದಾವೆಗಳ ಮೂಲಕ ಅಡಚಣೆ

ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ಸಹಸ್ರ ದಿನ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಹಸ್ರ ಕಾಳುಗಳನ್ನು ಒಳಗೊಂಡ ಭಾವಚಿತ್ರವನ್ನು ನೀಡುವ ಮೂಲಕ ಅಭಿನಂದಿಸಿದರು

ಸಹಸ್ರ ದಿನ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಹಸ್ರ ಕಾಳುಗಳನ್ನು ಒಳಗೊಂಡ ಭಾವಚಿತ್ರವನ್ನು ನೀಡುವ ಮೂಲಕ ಅಭಿನಂದಿಸಿದರು

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

- ಮಲೇಷ್ಯಾದ 'ಪೆನಾಂಗ್' ರಾಜ್ಯದ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ ಜೊತೆ ಮಹತ್ವದ ಸಭೆ
- ಸೆಮಿಕಂಡಕ್ಟರ್ ಯಶಸ್ಸಿನಲ್ಲಿ 'ಪೆನಾಂಗ್ ವಿವಿ' ಪಾತ್ರದ ಬಗ್ಗೆ ಮೆಚ್ಚುಗೆ; ಉದ್ಯಮ-ಸಂಶೋಧನಾ ಮಾದರಿ ಅಳವಡಿಕೆಗೆ ಚರ್ಚೆ
- ರಾಜ್ಯದ 'ತ್ಯಾಜ್ಯದಿಂದ ಸಂಪತ್ತು' (ಕೆ.ಸಿ ಮತ್ತು ಎಚ್.ಎನ್ ವ್ಯಾಲಿ) ಯೋಜನೆಗಳ ಯಶಸ್ಸನ್ನು ವಿವರಿಸಿದ ಸಚಿವ ಭೋಸರಾಜು
- ಸಂಶೋಧನಾ ಕೇಂದ್ರಗಳ ವೀಕ್ಷಣೆಗಾಗಿ ಮಲೇಷ್ಯಾ ಭೇಟಿ ನೀಡಲು ಸಚಿವರಿಗೆ ಆಹ್ವಾನ

ದೇಶದ ಮೊದಲ ದೇಶೀಯ ತಯಾರಿಕೆಯ ರನ್ ವೇ ಕ್ಲೀನಿಂಗ್ ವೆಹಿಕಲ್ ನೋಯ್ದಾದ ಎನ್.ಐ.ಎ.ಎಲ್ ಗೆ ರನ್ ವೇ ಸ್ವಚ್ಛತಾ ವಾಹನ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ

ದೇಶದ ಮೊದಲ ದೇಶೀಯ ತಯಾರಿಕೆಯ ರನ್ ವೇ ಕ್ಲೀನಿಂಗ್ ವೆಹಿಕಲ್
ನೋಯ್ದಾದ ಎನ್.ಐ.ಎ.ಎಲ್ ಗೆ ರನ್ ವೇ ಸ್ವಚ್ಛತಾ ವಾಹನ ಹಸ್ತಾಂತರಿಸಿದ ಸಚಿವ ಎಂ.ಬಿ.ಪಾಟೀಲ

ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಕಡ್ಡಾಯ ಟರ್ಮ್‌ ಇನ್ಶೂರೆನ್ಸ್‌

- ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಮುತುವರ್ಜಿ
- ಸಿಬ್ಬಂದಿ ಕುಟುಂಬಗಳಿಗೆ ಸಂಪೂರ್ಣ ವಿಮಾ ಭದ್ರತೆ ಒದಗಿಸಲು ಕ್ರಮ
- ಉತ್ತಮ ಯೋಜನೆಗಳಿಗಾಗಿ ಬ್ಯಾಂಕ್‌, ವಿಮಾ ಕಂಪನಿ ಜೊತೆ ಚರ್ಚಿಸಲು ನಿರ್ಧಾರ

ಬಡವರು-ರೈತರು-ಮಹಿಳೆಯರು-ದಲಿತರ ಬಾಳಿಗೆ ಬರೆ ಎಳೆದ ಮೋದಿ ಸರ್ಕಾರ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ: ಸಿ.ಎಂ.ಸಿದ್ದರಾಮಯ್ಯ ಆಗ್ರಹ

ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಬಡವರ ಬದುಕು ಸರ್ವನಾಶ: ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ

ಸ್ಯಾನ್ಸನ್ ಗ್ರೂಪ್ ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗ: ಕುಮಾರಸ್ವಾಮಿಗೆ ಎಂ ಬಿ ಪಾಟೀಲ ಪತ್ರ

ಸ್ಯಾನ್ಸನ್ ಗ್ರೂಪ್ ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗ: ಕುಮಾರಸ್ವಾಮಿಗೆ ಎಂ ಬಿ ಪಾಟೀಲ ಪತ್ರ

ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ 1000 ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಾಣಕ್ಕೆ ಬದ್ಧ: ಈಶ್ವರ ಖಂಡ್ರೆ

ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ
1000 ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಾಣಕ್ಕೆ ಬದ್ಧ: ಈಶ್ವರ ಖಂಡ್ರೆ

ರಾಜ್ಯ ಸರ್ಕಾರಿ ನೌಕರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು

ರಾಜ್ಯ ಸರ್ಕಾರಿ ನೌಕರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ

ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

ಗಾಂಧೀಜಿಯವರನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ:ಬಸವರಾಜ ಬೊಮ್ಮಾಯಿ

ಬೀದರಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಶಾಸಕರಾದ ಶರಣು ಸಲಗಾರ ಹಾಗೂ ಸಿದ್ದು ಪಾಟೀಲ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಜರಿದ್ದರು.

ಆರ್ಥಿಕ ತಜ್ಞ ಗೋವಿಂದರಾವ್ ಸಮಿತಿ ವರದಿ ಅನುಷ್ಠಾನಕ್ಕೆ ಕ್ರಮ ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು -ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್ಥಿಕ ತಜ್ಞ ಗೋವಿಂದರಾವ್ ಸಮಿತಿ ವರದಿ ಅನುಷ್ಠಾನಕ್ಕೆ ಕ್ರಮ
ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು -ಮುಖ್ಯಮಂತ್ರಿ ಸಿದ್ದರಾಮಯ್ಯ

ಮಳವಳ್ಳಿಯಲ್ಲಿ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ರಾಷ್ಟ್ರಪತಿಗಳ ಆಗಮನ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಹೊಸ ದಿಕ್ಸೂಚಿ: ಹೆಚ್.ಡಿ. ಕುಮಾರಸ್ವಾಮಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೃತಜ್ಞತೆ ಸಲ್ಲಿಸಿದ ಕೇಂದ್ರ ಸಚಿವರು

ಸುತ್ತೂರು ಕ್ಷೇತ್ರ-ದೇವೇಗೌಡರ ಕುಟುಂಬದ ಬಾಂಧವ್ಯ ಸ್ಮರಿಸಿದ ಸಚಿವರು

ವೇದಿಕೆ ಮೇಲೆ ಸಚಿವರಿಗೆ ಜನ್ಮದಿನ ಶುಭ ಕೋರಿದ ರಾಷ್ಟ್ರಪತಿಗಳು, ರಾಜ್ಯಪಾಲರು, ಪೂಜ್ಯರು

**