ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪೊಲೀಸ್ ಭದ್ರತೆ ನಡುವೆ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿದ ಯುವಕ

ಪೊಲೀಸ್ ಭದ್ರತೆ ನಡುವೆ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿದ ಯುವಕ /

ರಿಷಬ್ ಶೆಟ್ಟಿಗೆ ದೈವದ ಅಭಯ/

ನಳಿನ್‌ಗೆ ರಾಜಕೀಯ ಸ್ಥಾನಮಾನ ಸಿಗಲಿ - ಡಿಕೆಶಿ

ಐಐಎಸ್ಸಿ, ಐಐಟಿ ಮಾದರಿ ಸಂಸ್ಥೆಗಳಿಂದ ಪರಿಶೀಲನೆ

ಎಲ್ಲ ಕೈಗಾರಿಕೆಗಳ ಮಾಲಿನ್ಯ ಅಧ್ಯಯನಕ್ಕೆ ಸೂಚನೆ: ಎಂ ಬಿ ಪಾಟೀಲ

ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್

ಕ್ರೀಡಾಕೂಟ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪೌರಕಾರ್ಮಿಕರ ಕಲ್ಯಾಣಕ್ಕೆ ಬಿಬಿಎಂಪಿಯಿಂದ ರೂ.730 ಹಣ ಮೀಸಲು: ಡಿಸಿಎಂ ಡಿ.ಕೆ.ಶಿವಕುಮಾರ್

ಪೌರಕಾರ್ಮಿಕರು ದೇಶದ ಶಕ್ತಿ, ಕಾಂಗ್ರೆಸ್ ಸರ್ಕಾರ ನಿಮ್ಮ ಶಕ್ತಿ
ಅಂಜದಿರು ಅಳುಕದಿರು, ಕುಂದದಿರು ಕುಸಿಯದಿರು ನಿಮ್ಮ ಜೊತೆ ನಾವಿದ್ದೇವೆ ಎಂದು ಬಸವಣ್ಣನವರ ವಚನ ಉಲ್ಲೇಖಿಸಿದ ಡಿಸಿಎಂ

ರಾಜ್ಯ ಸರಕಾರದಿಂದ ರಾಜಕೀಯ ಅಸೂಯೆ ಹೆಜ್ಜೆ ಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಬೇಸರ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ, ಇನ್ನು ಕೈಗಾರಿಕೆಗಳು ಎಲ್ಲಿಂದ ಬರಲು ಸಾಧ್ಯ?
ಕುದುರೆಮುಖ ಕಾರ್ಖಾನೆ ಪುನಶ್ಚೇತನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಸರಕಾರ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ: ಸಿಎಂ

ಕನಕಪುರದಲ್ಲಿ ಭಾನುವಾರ ದ ರೂರಲ್ ಎಜುಕೇಷನ್ ಸೊಸೈಟಿ ಸ್ಥಾಪಕ ಅಧ್ಯಕ್ಷ, ಮಾಜಿ ಶಾಸಕ ಎಸ್ ಕರಿಯಪ್ಪ ಅವರ 125 ನೇ ಜನ್ಮ ದಿನೋತ್ಸವ ಕಾರ್ಯಕ್ರಮಕ್ಕೆ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಾ ಮಂಜುನಾಥ್ ಅವರ ಮಾತುಕತೆ ನಡೆಸಿದರು.

ಕನಕಪುರದಲ್ಲಿ ಭಾನುವಾರ ದ ರೂರಲ್ ಎಜುಕೇಷನ್ ಸೊಸೈಟಿ ಸ್ಥಾಪಕ ಅಧ್ಯಕ್ಷ, ಮಾಜಿ ಶಾಸಕ ಎಸ್ ಕರಿಯಪ್ಪ ಅವರ 125 ನೇ ಜನ್ಮ ದಿನೋತ್ಸವ ಕಾರ್ಯಕ್ರಮಕ್ಕೆ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಾ ಮಂಜುನಾಥ್ ಅವರ ಮಾತುಕತೆ ನಡೆಸಿದರು.

ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕರು; ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು.:ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕರು;
ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು.:ಮುಖ್ಯಮಂತ್ರಿ ಸಿದ್ದರಾಮಯ್ಯ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಮನವಿ: ಡಿಸಿಎಂ ಡಿ.ಕೆ.ಶಿವಕುಮಾರ್

ಮೇಕೆದಾಟು, ಭದ್ರಾ ಮೇಲ್ದಂಡೆ, ಕಳಸಾ- ಬಂಡೂರಿ,ಎತ್ತಿನಹೊಳೆ ಹಾಗೂ ಕಾವೇರಿ, ಕೃಷ್ಣ, ಗೋದಾವರಿ ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವನೆ

ಎರಡು ದಿನಗಳ ಬೆಂಗೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್

ಎರಡು ದಿನಗಳ ಬೆಂಗೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್

ಎರಡು ದಿನಗಳ ಬೆಂಗೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್

ಎರಡು ದಿನಗಳ ಬೆಂಗೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ನಾಗರಿಕ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಾನೂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ನಾಗರಿಕ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಾನೂನು ಸಲಹೆಗಾರ ಪೊನ್ನಣ್ಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಜರಿದ್ದರು.

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬಿಜೆಪಿ ಕಾಲದ ಬೆಲೆ ಏರಿಕೆ ಬಗ್ಗೆ ಏಕೆ ಪ್ರತಿಭಟನೆ ಮಾಡುತ್ತಿಲ್ಲ?: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಬಿಜೆಪಿ ಕಾಲದ ಬೆಲೆ ಏರಿಕೆ ಬಗ್ಗೆ ಏಕೆ ಪ್ರತಿಭಟನೆ ಮಾಡುತ್ತಿಲ್ಲ?: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ
ಬಿಜೆಪಿ- ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು