ಬೆಳಗಾವಿಯಲ್ಲಿ ಸೋಮವಾರ ನಡೆದ ಕರ್ನಾಟಕ ಸಂಸ್ಥಾನ ಜೈನ ಸಮಾವೇಶದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್

ಬೆಳಗಾವಿಯಲ್ಲಿ ಸೋಮವಾರ ನಡೆದ ಕರ್ನಾಟಕ ಸಂಸ್ಥಾನ ಜೈನ ಸಮಾವೇಶದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ರಾಷ್ಟ್ರಸಂತ ಶ್ರೀ ಗುಣಧರನಂದಿ ಮುನಿ ಮಹಾರಾಜರು, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಡಿ ಸುಧಾಕರ್, ಶಾಸಕರಾದ ಆಸೀಫ್ ಸೇಠ್, ಅಭಯ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ಅಧಿವೇಶನದ ಅವಧಿ ಕಡಿತವಾದರೂ ಜನರ ಸಮಸ್ಯೆಗಳ ಪರವಾಗಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಆದಷ್ಟು ಬೇಗ ಅಧಿವೇಶನ ಮುಗಿಸಬೇಕೆಂಬ ತರಾತುರಿ ಕಾಂಗ್ರೆಸ್‌ಗಿದೆ;ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ರಾ.ಪಂ. ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆ : ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

ಪಂಚಮಸಾಲಿ 2ಎ ಮೀಸಲಾತಿ: ಸರ್ವೋಚ್ಛ ನ್ಯಾಯಾಲಯದ ಆದೇಶ ಸದನ ಮುಂದೆ ಮಂಡನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಪಂಚಮಸಾಲಿ 2ಎ ಮೀಸಲಾತಿ: ಸರ್ವೋಚ್ಛ ನ್ಯಾಯಾಲಯದ ಆದೇಶ ಸದನ ಮುಂದೆ ಮಂಡನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ ಸುವರ್ಣ ವಿಧಾನಸೌಧ ಸಭಾಧ್ಯಕ್ಷರ ನೂತನ ಪೀಠದ ವಿಶೇಷತೆ ವಿವರಿಸಿದ ಸಭಾಧ್ಯಕ್ಷ ಯು.ಟಿ. ಖಾದರ್

ಬೆಳಗಾವಿ ಸುವರ್ಣ ವಿಧಾನಸೌಧ
ಸಭಾಧ್ಯಕ್ಷರ ನೂತನ ಪೀಠದ ವಿಶೇಷತೆ ವಿವರಿಸಿದ ಸಭಾಧ್ಯಕ್ಷ ಯು.ಟಿ. ಖಾದರ್

ಸಿದ್ದರಾಮಯ್ಯ ಸರ್ಕಾರದಿಂದ 17 ತಿಂಗಳಲ್ಲಿ 17 ಅವಾಂತರ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಿದ್ದರಾಮಯ್ಯ ಸರ್ಕಾರದಿಂದ 17 ತಿಂಗಳಲ್ಲಿ 17 ಅವಾಂತರ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಸದಸ್ಯರು ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು

ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಸದಸ್ಯರು ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು

* ಪ್ರಕರಣ ಮುಚ್ಚಿಡುವ ಪ್ರಶ್ನೆಯೇ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

* ಬೆಳಗಾವಿಯಲ್ಲಿ ಬಾಣಂತಿಯರು ಹಸಿಗೂಸುಗಳ ಸಾವಿನ ಪ್ರಕರಣ

ಅಗಲಿದ ಗಣ್ಯರು ನಾಡಿಗೆ ನೀಡಿದ ಸೇವೆ, ಒಡನಾಟ ಸ್ಮರಿಸಿದ ಪರಿಷತ್ ಸದಸ್ಯರು ಅಗಲಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ

ಅಗಲಿದ ಗಣ್ಯರು ನಾಡಿಗೆ ನೀಡಿದ ಸೇವೆ, ಒಡನಾಟ ಸ್ಮರಿಸಿದ ಪರಿಷತ್ ಸದಸ್ಯರು
ಅಗಲಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ

ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದರು.

ಮಹಾತ್ಮಗಾಂಧಿ ಅವರ ಲೋಗೋ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿಅನಾವರಣ

ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ 2024ನೇ ಸಾಲಿನ ಜಿಲ್ಲೆಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭದಲ್ಲಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಭಾಗವಹಿಸಿದ್ದರು.

ತುಮಕೂರು ನಗರದ ಶ್ರೀದೇವಿ ಆಸ್ಪತ್ರೆ ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ 2024ನೇ ಸಾಲಿನ ಜಿಲ್ಲೆಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭದಲ್ಲಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಭಾಗವಹಿಸಿದ್ದರು.

*ಚಳಿಗಾಲದ ಅಧಿವೇಶನ; ಅಂತಿಮ‌ ಹಂತದ ಸಿದ್ಧತೆ ಪರಿಶೀಲಿಸಿದ ಸಭಾಧ್ಯಕ್ಷರು* --- ಬೆಳಗಾವಿ ಸುವರ್ಣಸೌಧ ಡಿ.08 (ಕ.ವಾ.) : ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು,‌ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಡಿಸೆಂಬರ್ 08ರಂದು ಸ

9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು,‌ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಡಿಸೆಂಬರ್ 08ರಂದು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಿದರು.

ಸುವರ್ಣಸೌಧದೊಳಗೆ "ಅನುಭವ ಮಂಟಪ"ದ ವೈಭವ : ಶ್ರೀ ಯು. ಟಿ. ಖಾದರ್ ಅವರಿಂದ ಇತಿಹಾಸದ ಮರುಸೃಷ್ಟಿ

ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, "ವಿಶ್ವದ ಮೊದಲ ಸಂಸತ್ತು" ಎಂಬ ಖ್ಯಾತಿಯ, "ಅನುಭವ ಮಂಟಪದ" ಬೃಹತ್ ತೈಲವರ್ಣ ಚಿತ್ರ ಅನಾವರಣವು ಶ್ರೀ ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಅನಾವರಣಗೊಳ್ಳಲಿದೆ.

ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ಜೀವನಾಧಾರವಾಗಬೇಕೆನ್ನುವುದೇ ನನ್ನ ಉದ್ದೇಶ : ಸಚಿವೆ‌ ಲಕ್ಷ್ಮೀ ಹೆಬ್ಬಾಳಕರ್

ಮಹಿಳಾ ವಿಚಾರ ಗೋಷ್ಠಿ, ಸಾಮಾನ್ಯ ಸಹಾಯ ಕೇಂದ್ರ ಉದ್ಘಾಟಿಸಿದ ಸಚಿವರು
ಗೃಹಲಕ್ಷ್ಮೀ ಯೋಜನೆಯಿಂದ ಮಹಿಳಾ ಸಬಲೀಕರಣ

ಜಗತ್ತೇ ಅಪೇಕ್ಷಿಸುತ್ತಿದೆ ಭಾರತೀಯ ಆಹಾರ ಪದ್ಧತಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆ

ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಜಗತ್ತಿಗೇ ಮಾದರಿ ಆಗಿದೆ
ಬೆಂಗಳೂರಿನಲ್ಲಿ ಬಿಹಾರ ಸರ್ಕಾರ ಏರ್ಪಡಿಸಿದ್ದ 'ಮಖಾನ' ಮಹೋತ್ಸವಕ್ಕೆ ಸಚಿವರಿಂದ ಚಾಲನೆ