ನಮ್ಮ ಪಕ್ಷವನ್ನ ಏನೆಂದುಕೊಡಿದ್ದೀರಾ.? ಸಿಪಿ ಯೋಗೇಶ್ವರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Ramanagara:

Font size:

ನಮ್ಮ ಪಕ್ಷವನ್ನ ಏನೆಂದುಕೊಡಿದ್ದೀರಾ.? ಸಿಪಿ ಯೋಗೇಶ್ವರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ರಾಮನಗರ, ಚನ್ನಪಟ್ಟಣ : ಉಪಚುನಾವಣೆ ಬಳಿಕ ಚನ್ನಪಟ್ಟಣದಲ್ಲಿ ನಡೆದ ರಾಜಕೀಯ ಬೆಳವಣಿಗೆಯನ್ನ ಗಮನಿಸಿದ್ದೇನೆ. ಇತ್ತೀಚಿಗೆ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಯಾಗಿದೆ. ನೀವು ನಾವೆಲ್ಲ ಒಂದೇ ಬಾರಣ್ಣ ಅಂತ್ತಿದ್ದಾರೆ. ಸ್ವಾರ್ಥಕ್ಕೆ, ನಿಮಗೆ ಬೇಕಾದಾಗ ಪಕ್ಷವನ್ನ ನೀವು ಬಿಟ್ಟೋದ್ರಿ. ನಮ್ಮ ಪಕ್ಷವನ್ನ ಏನೆಂದುಕೊಡಿದ್ದೀರಾ.? ಎಂದು ಶಾಸಕರ ಹೆಸರೇಳದೆ ಸಿಪಿ ಯೋಗೇಶ್ವರ್ ಅವರಿಗೆ ತಿರುಗೇಟು ನೀಡಿದರು.

ಚನ್ನಪಟ್ಟಣದಲ್ಲಿ BLA-2 ಸಭೆಯಲ್ಲಿ ಮಾತನಾಡಿದ ಅವರು, ಮತ್ತೆ ರಾಜ್ಯದಲ್ಲಿ 2028ಕ್ಕೆ NDA ಸರ್ಕಾರ ಬರುತ್ತೆ. ಬಿಜೆಪಿ ಬೇರೆ, ನಾವು ಬೇರೆಯಲ್ಲ ನಾವೆಲ್ಲ ಒಂದೇ ಎಂದು ಹೇಳಿಕೊಂಡು ರಾಜಕೀಯ ಮಾಡಿದ್ದಾರೆ. ಅದಕ್ಕೆ ದಯಮಾಡಿ ಮರುಳಾಗಬೇಡಿ ಎಂದು ಸಿಪಿವೈ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನಾನು ಕಷ್ಟ ಕಾಲದಲ್ಲಿ ನಿಮಗೋಸ್ಕರ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ನಾನು ಮೂರು ಭಾರೀ ಚುನಾವಣೆ ಸೋತ ನಂತರವೂ 72 ಕ್ಷೇತ್ರ ರಾಜ್ಯ ಪ್ರವಾಸ ಮಾಡಿದ್ದೇನೆ ಈ ಒಂದು ತಿಂಗಳು ಮತದಾರರ ಪರಿಷ್ಕರಣೆ ಸಂದರ್ಭದಲ್ಲಿ ಕಾಲ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ. ಗ್ರಾಮದ ಹಿರಿಯರು ಜತೆ ಕೂತು ಚರ್ಚೆ ಮಾಡಿ. ಇದೊಂದು ಉತ್ತಮ ಅವಕಾಶ ಎಂದು ಮುಖಂಡರಿಗೆ ಮಾನವಿ ಮಾಡಿದ್ರು.

ನನಗೆ ಪಕ್ಷ ಮುಖ್ಯ, ಕಾರ್ಯಕರ್ತರು ಮುಖ್ಯ. ಕರ್ನಾಟಕ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ 25 ವರ್ಷದ ಬೆಳ್ಳಿ ಮಾಡುತ್ತಿರುವ ಏಕೈಕ ಪಕ್ಷ ಜೆಡಿಎಸ್. ಇದಕ್ಕೆ ನಿಮ್ಮಂಥ ನಿಷ್ಠಾವಂತ ಕಾರ್ಯಕರ್ತರಿಂದ ಸದ್ಯ ಎಂದರು.

Comments

Leave a Comment

Prev Post ಶಾಲಾ ಚಲೋ: ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಕರ್ನಾಟಕ ಸರ್ಕಾರದ ಹೊಸ ಅಂದೋಲನ
Next Post ಫ್ರೀಡಂ ಪಾರ್ಕ್ ಸಭಾಂಗಣಕ್ಕೆ ಪ್ರೋ ಎಚ್.ಎಸ್. ದೊರೆಸ್ವಾಮಿ ಹೆಸರಿಡಿ: ಸ್ವಾತಂತ್ರ್ಯ ಉದ್ಯಾನ ಉಳಿಸಿ ಹೋರಾಟ ಸಮಿತಿ ಆಗ್ರಹ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News