ದೈವದ ಭಂಡಾರ ಮೆರವಣಿಗೆಯಲ್ಲಿ ಅವಘಡ: ಪಲ್ಲಕ್ಕಿ ಕಾಲು ಸಂಕ ಮುರಿದು ಬಿದ್ದು ಎಂಟು ಮಂದಿಗೆ ಗಾಯ

Dakshina Kannada:

Font size:

ದೈವದ ಭಂಡಾರ ಮೆರವಣಿಗೆಯಲ್ಲಿ ಅವಘಡ: ಪಲ್ಲಕ್ಕಿ ಕಾಲು ಸಂಕ ಮುರಿದು ಬಿದ್ದು ಎಂಟು ಮಂದಿಗೆ ಗಾಯ

ದೈವದ ಭಂಡಾರ ಮೆರವಣಿಗೆಯಲ್ಲಿ ಅವಘಡ: ಪಲ್ಲಕ್ಕಿ ಕಾಲು ಸಂಕ ಮುರಿದು ಬಿದ್ದು ಎಂಟು ಮಂದಿಗೆ ಗಾಯ

From : Jayaram Udupi

ಮಂಗಳೂರು :

ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ಈ ಘಟನೆ ನಡೆದಿದೆ.

ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ.

ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೊಂಬು ಮತ್ತು ಬ್ಯಾಂಡ್ ವಾದ್ಯಗಳೊಂದಿಗೆ ಭಂಡಾರದ ಮೆರವಣಿಗೆ ನಡೆಯುತ್ತಿತ್ತು.
ಕಾಲು ಸಂಕ ಏಕಾಏಕಿ ಮುರಿದು ಪಲ್ಲಕ್ಕಿ ಉರುಳಿ ಬಿತ್ತು.ಆಗ ಅದನ್ನು ಹೊತ್ತವರು ಕೂಡ ಕೆಳಗೆ ಬಿದ್ದರು.

ಅವಘಡದಲ್ಲಿ ಸುನಿಲ್ ಶೆಟ್ಟಿ (ಮಾರೂರು), ಲೋಕೇಶ್ ಭಂಡಾರಿ ಸೇರಿದಂತೆ
ಪಲ್ಲಕ್ಕಿ ಹೊತ್ತವರನ್ನೂ ಒಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ.

ಕಾಲು ಸಂಕ ಮುರಿದಾಗ ಅದರ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆ ಬಿತ್ತು.
ಪಲ್ಲಕ್ಕಿಯಲ್ಲಿದ್ದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯಾಗಿದೆ.

Comments

Leave a Comment

Prev Post ವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಹೆಚ್ಚಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
Next Post ಬೆಂಗಳೂರು, ಏ. 23 -ಅನ್ಯ ಇಲಾಖೆಯಲ್ಲಿ ನಿಯೋಜನೆ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಪೌರಸೇವಾ ವೃಂದದ ಅಭಿಯಂತರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪೌರಾಡಳಿತ ಇಲಾಖೆಗೆ ಹಿಂಪಡೆದು, ಖಾಲಿ ಹುದ್ದೆಗಳಿಗೆ ಸ್ಥಳನಿಯುಕ್ತಿಗೊಳಿಸಲಾಗಿದೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News