PRABHAVAA.COM

ಶಬರಿಮಲೆ ಯಾತ್ರೆಗೆ ತೆರಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Kerala:

Font size:

ಶಬರಿಮಲೆ ಯಾತ್ರೆಗೆ ತೆರಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಶಬರಿಮಲೆ ಯಾತ್ರೆಗೆ ತೆರಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

From Jayaram Udupi
ಪಂಬಾ/ಕೇರಳ:
ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.

ಸೋಮವಾರ ಮುಂಜಾನೆ ಕೊಚ್ಚಿನ್‌ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿದರು. ಬಳಿಕ ದೇವಸ್ಥಾನದಲ್ಲಿಯೇ ಇರುಮುಡಿ ಕಟ್ಟಿ ಶಬರಿಮಲೆ ಯಾತ್ರೆಗೆ ಚಾಲನೆ ನೀಡಿದರು.

ಸಂಜೆ ವೇಳೆ ಅಯ್ಯಪ್ಪ ಸನ್ನಿಧಿಯಲ್ಲಿ ನಡೆಯುವ ಪಡಿ ಪೂಜೆಯಲ್ಲಿ ಭಾಗವಹಿಸಲಿರುವ ಅವರು, ಬಳಿಕ ಶ್ರೀ ಅಯ್ಯಪ್ಪ ಸ್ವಾಮಿಗೆ ನಡೆಯುವ ಪುಷ್ಪಾಭಿಷೇಕ ಸೇವೆಯಲ್ಲೂ ಪಾಲ್ಗೊಳ್ಳಲಿದ್ದಾರೆ.

ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕುಮಾರಸ್ವಾಮಿಯವರು ಕೈಗೊಂಡಿರುವ ಮೊದಲ ಶಬರಿಮಲೆ ಯಾತ್ರೆ ಇದಾಗಿದೆ. ಈ ಹಿಂದೆ ಕೂಡ ಹಲವು ಬಾರಿ ಅವರು ಅಯ್ಯಪ್ಪ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

Comments

Leave a Comment

Prev Post 📰 ವಿಧಾನ ಪರಿಷತ್ ಚುನಾವಣೆಯಲ್ಲಿ ಪಿ.ವಿ. ಮೋಹನ್ ಪರ ಜನಪರ ಸಂಘಟನೆಗಳ ಒಗ್ಗಟ್ಟಿನ ಬೆಂಬಲ
Next Post ಉಪ್ಪಳ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಯೋಜನೆಗೆ ಚಾಲನೆ ನೀಡಿದರು

ರೈತರ ಸಬಲೀಕರಣಕ್ಕಾಗಿ "PM ಕುಸುಮ್-2.0'ಗೆ ಕೇಂದ್ರ ಸಿದ್ಧತೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ * 500 GW ಪಳೆಯುಳಿಕೆ ರಹಿತ ಇಂಧನ ಗುರಿ ಸಾಧಿಸಲು ಕೃಷಿ ಭೂಮಿ, ಛಾವಣಿಗಳು ಮತ್ತು ಗ್ರಾಮೀಣ ಉದ್ಯಮಗಳಲ್ಲಿ ವಿಕೇಂದ್ರೀಕೃತ ನವೀಕರಿಸಿದ ಇಂಧನ ಸಂಪನ್ಮೂಲಗಳು ಅಗತ್ಯ. * PM-KUSUM ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ * 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್‌ಗಳ ಸೌರೀಕರಣ

ಸೋಮವಾರದಿಂದಲೇ ತಂಬಾಕು ಖರೀದಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಭರವಸೆ ಕೊಟ್ಟ ಕೇಂದ್ರ ಸಚಿವ ಪಿಯೂಷ್ ಗೋಯಲ್

ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆಗೆ ವಾಣಿಜ್ಯ ಸಚಿವರ ಸೂಚನೆ ಸಭೆಯಲ್ಲಿ ಮೈಸೂರು, ಚಾಮರಾಜನಗರ ಹಾಸನ ಜಿಲ್ಲೆಗಳ ಜನಪ್ರತಿನಿಧಿಗಳು, ನಾಯಕರು ಭಾಗಿ ಸಚಿವ ಹೆಚ್ಡಿಕೆ ಅವರ ಪಾರ್ಲಿಮೆಂಟ್ ಭವನದ ಕಚೇರಿಯಲ್ಲಿ ನಡೆದ ಸಭೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪ್ರೀತಿ, ಮೋದಿ ಜತೆ ಮದುವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್.ಡಿ. ದೇವೇಗೌಡರ ತಿರುಗೇಟು ರಾಜ್ಯಸಭೆಯಲ್ಲಿಯೇ ಖರ್ಗೆಗೆ ಖಡಕ್ ಉತ್ತರ ಕೊಟ್ಟ ಮಾಜಿ ಪ್ರಧಾನಿಗಳು

ಕಾಂಗ್ರೆಸ್ ಎಸಗಿದ ದ್ರೋಹದ ವಿವರ ಕೊಟ್ಟ ಗೌಡರು ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭವಾಯಿತು

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

Read all News