ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಹಾಗೂ ವಿಧಾನಸಭೆ ಉಪಾಸಭಾಧ್ಯಕ್ಷರ ಸ್ಥಾನಕ್ಕೆ ಮಾಂಕಾಳ ವೈದ್ಯ ನಾಮಪತ್ರ ಸಲ್ಲಿಕೆ
ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಸೂಚಿಸಿ ಸಿಎಂ ಡಿ ಕೆ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ಅವರು ಮೇಲ್ಮನೆ ಕಾರ್ಯದರ್ಶಿ ಅವರಿಗೆ ಸೋಮವಾರ ಪ್ರಸ್ತಾವನೆ ಸಲ್ಲಿಸಿದರು. ಗೋವಿಂದರಾಜ್, ಬಸನಗೌಡ ಬಾದರ್ಲಿ, ಚನ್ನರಾಜ್ ಹಟ್ಟಿಹೊಳಿ ಶಿವಕುಮಾರ್ ಮತ್ತಿತರರು ಇದ್ದರು.
ವಿಧಾನಸಭೆ ಉಪಾಸಭಾಧ್ಯಕ್ಷರ ಸ್ಥಾನಕ್ಕೆ ಮಾಂಕಾಳ ವೈದ್ಯ ಅವರ ಹೆಸರು ಸೂಚಿಸಿ ಸಭಾನಾಯಕರೂ ಆದ ಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸಭೆ ಕಾರ್ಯದರ್ಶಿ ಅವರಿಗೆ ಸೋಮವಾರ ಪ್ರಸ್ತಾವನೆ ಸಲ್ಲಿಸಿದರು. ಸಚಿವರಾದ ಲಕ್ಷ್ಮಣ್ ಸವದಿ, ಬಾಲಕೃಷ್ಣ, ಶಾಸಕ ಶಿವರಾಮ್ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.






Comments
Leave a Comment