PRABHAVAA.COM

ಮಂಗಳೂರಿನಲ್ಲಿ ಇನ್ಫ್ಲೂಯೆನ್ಸರ್‌ಗಳೊಂದಿಗೆ ಉಪಾಹಾರ ಕೂಟದಲ್ಲಿ ಭಾಗಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ – ಡಿಜಿಟಲ್ ಯುಗಕ್ಕೆ ಸ್ಪಷ್ಟ ಸಂದೇಶ"

Dakshina Kannada:

Font size:

ಮಂಗಳೂರಿನಲ್ಲಿ ಇನ್ಫ್ಲೂಯೆನ್ಸರ್‌ಗಳೊಂದಿಗೆ ಉಪಾಹಾರ ಕೂಟದಲ್ಲಿ ಭಾಗಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ – ಡಿಜಿಟಲ್ ಯುಗಕ್ಕೆ ಸ್ಪಷ್ಟ ಸಂದೇಶ"

From Jayaram Udupi
ಮಂಗಳೂರು:
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮಗಳ ಇನ್ಫ್ಲೂಯೆನ್ಸರ್ ಗಳ ಜೊತೆ ಬೆಳಗ್ಗಿನ ಉಪಾಹಾರ ಕೂಟದಲ್ಲಿ ಭಾಗಿಯಾದರು.

ಮೇಲ್ನೋಟಕ್ಕೆ ಇದು ಸಣ್ಣ ಅಂಚಿನ ಸುದ್ದಿ ಎನಿಸಬಹುದು.ಆದರೆ ಭವಿಷ್ಯದ ಪ್ರಭಾವಿ ಮಾಧ್ಯಮಗಳ ಜತೆ ಡಿ.ಕೆ. ಅವರು ಹತ್ತಿರದ ನಂಟು ಬೆಸೆಯುವ ಯತ್ನ ಮಾಡುತ್ತಿರುವುದಕ್ಕೆ ಇದೊಂದು ನಿದರ್ಶನ.
ಇದುವರೆಗೆ ಸಾಂಪ್ರದಾಯಿಕ ಮಾಧ್ಯಮಗಳ ಸಂಪಾದಕರಿಗೆ, ಹಿರಿಯ ವರದಿಗಾರರಿಗೆ, ಹಿಂಬಾಲಕರಿಗೆ ಮುಖ್ಯಮಂತ್ರಿ ಭೋಜನ ಕೂಟ , ಉಪಾಹಾರ ಕೂಟ ಪ್ರತಿಷ್ಠೆಯ ವಿಷಯವಾಗಿತ್ತು.

ಮುಖ್ಯಮಂತ್ರಿ ಅವರ ಈ ನಡೆ ಸಾಂಪ್ರದಾಯಕ ಮಾಧ್ಯಮಗಳ ಘರ್ಜನೆ ಮುಗಿಯಿತು, ಇನ್ನೇನಿದ್ದರೂ ಡಿಜಿಟಲ್ ಯುಗ ಎಂಬ ಸಂದೇಶವನ್ನು ಬಹಿರಂಗವಾಗಿ ಸಾರಿದಂತಿದೆ.ಜೊತೆಗೆ ಈ ನಡೆ ಯುವ ಪ್ರತಿಭಾವಂತ ಕಂಟೆಂಟ್ ಕ್ರಿಯೇಟರ್ ಗಳಿಗೆ ಆದ್ಯತೆ ನೀಡಿ ಶ್ರೇಣೀಕೃತ ಮಾಧ್ಯಮ ವರ್ಗ ವಲಯದಲ್ಲಿ ಪ್ರಜಾಪ್ರಭುತ್ವೀಕರಣದ ಹಾದಿಗೆ‌ ಮುನ್ನುಡಿ ಬರೆದಂತಿದೆ.

Comments

Leave a Comment

Prev Post ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಪರಿಶೀಲನೆ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News